‘ನಂಜನಗೂಡು ನಗರದ ಹೊರ ವಲಯದಲ್ಲಿ ಸಂಚರಿಸುತ್ತಿದ್ದ ಬಸ್ ಒಂದರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಬೆಂಗಳೂರಿಗೆ ತೆರಳುತ್ತಿದ್ದ ವಿಭಾಗದ ನಾಲ್ಕು ಬಸ್ಗಳ ಮೇಲೆ ಮಂಡ್ಯ, ಮದ್ದೂರು, ರಾಮನಗರದಲ್ಲಿ ಕಲ್ಲು ಎಸೆದಿದ್ದಾರೆ. ಒಟ್ಟಾರೆ ವಿಭಾಗದ ಐದು ಬಸ್ಗಳಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ’ ಎಂದು ಮಾಹಿತಿ ನೀಡಿದರು.