‘ಹಿಂದಿನ ಪರಿಸ್ಥಿತಿಗೂ ಈಗಿನ ಪರಿಸ್ಥಿತಿಗೆ ಬಹಳ ವ್ಯತ್ಯಾಸವಿದೆ. ಸೋಂಕು ಹಿಂದಿಗಿಂತ ನಾಲ್ಕು ಪಟ್ಟು ವೇಗವಾಗಿ ಹರಡುತ್ತಿದೆ. ಯಾರೂ ಇದನ್ನು ಊಹೆ ಮಾಡಿರಲಿಲ್ಲ. ‘ಕೊರೊನಾದಿಂದ ಬಡವರು, ಶ್ರೀಮಂತರು ಎಲ್ಲರೂ ಸಮಸ್ಯೆ ಎದುರಿಸುತ್ತಿದ್ದಾರೆ.ಈ ಸೋಂಕು ಯಾರನ್ನೂ ಬಿಡುತ್ತಿಲ್ಲ. ಹೀಗಾಗಿ, ಎಲ್ಲಾ ಪಕ್ಷದವರು ಸಹಕಾರ ನೀಡಬೇಕು’ ಎಂದು ಕೋರಿದರು.