ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿರಿಯಾಪಟ್ಟಣ ತಾಲ್ಲೂಕು ಕಿರುನೆಲ್ಲಿ ಗೇಟ್ ಬಳಿ ಭೀಕರ ಅಪಘಾತ: ಮೂವರು ಸಾವು

Last Updated 5 ಮೇ 2019, 10:46 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಿರುನೆಲ್ಲಿ ಗೇಟ್ ಸಮೀಪ ಭಾನುವಾರ ಮಧ್ಯಾಹ್ನ ಬೈಕ್ ಮತ್ತು ಮಹೀಂದ್ರ ಸ್ಕಾಪ್ರಿಯೊ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಧ್ಯಾಹ್ನ 3.40ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರ ವಿವರ ತಕ್ಷಣಕ್ಕೆ ತಿಳಿದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT