<p><strong>ಸರಗೂರು</strong>: ತಾಲ್ಲೂಕಿನ ಮುಳ್ಳೂರು ಗ್ರಾಮದ ಬಸವರಾಜು(41) ಎಂಬುವವರನ್ನು ಅವರ ಪತ್ನಿ ನೇತ್ರಾವತಿ ಶುಕ್ರವಾರ ಕೊಲೆ ಮಾಡಿದ್ದು, ಶನಿವಾರ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪತಿಯು ಬೇರೊಬ್ಬ ಮಹಿಳೆಯೊಂದಿಗೆಅನೈತಿಕ ಸಂಬಂಧ ಹೊಂದಿದ್ದರು ಎಂಬ ಶಂಕೆಯ ಕಾರಣಕ್ಕೆ ಇಬ್ಬರ ನಡುವೆಯೂ ಜಗಳ ನಡೆಯುತ್ತಿತ್ತು. ರಾತ್ರಿ ಜಗಳ ತಾರಕಕ್ಕೇರಿ ಪತ್ನಿಯು ಪತಿಯ ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಸವರಾಜು ಸಹೋದರ ಗುರುಸ್ವಾಮಿ ಸರಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು</strong>: ತಾಲ್ಲೂಕಿನ ಮುಳ್ಳೂರು ಗ್ರಾಮದ ಬಸವರಾಜು(41) ಎಂಬುವವರನ್ನು ಅವರ ಪತ್ನಿ ನೇತ್ರಾವತಿ ಶುಕ್ರವಾರ ಕೊಲೆ ಮಾಡಿದ್ದು, ಶನಿವಾರ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪತಿಯು ಬೇರೊಬ್ಬ ಮಹಿಳೆಯೊಂದಿಗೆಅನೈತಿಕ ಸಂಬಂಧ ಹೊಂದಿದ್ದರು ಎಂಬ ಶಂಕೆಯ ಕಾರಣಕ್ಕೆ ಇಬ್ಬರ ನಡುವೆಯೂ ಜಗಳ ನಡೆಯುತ್ತಿತ್ತು. ರಾತ್ರಿ ಜಗಳ ತಾರಕಕ್ಕೇರಿ ಪತ್ನಿಯು ಪತಿಯ ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಸವರಾಜು ಸಹೋದರ ಗುರುಸ್ವಾಮಿ ಸರಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>