ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಕೃಷಿ ಕ್ಷೇತ್ರದಲ್ಲಿ ಬಳಸುವ ಡ್ರೋನ್‌ಗಳ ಪ್ರಾತ್ಯಕ್ಷಿಕೆ

Last Updated 20 ಮೇ 2022, 13:54 IST
ಅಕ್ಷರ ಗಾತ್ರ

ಮೈಸೂರು: ಬೆಳೆಗಳಿಗೆ ಗೊಬ್ಬರ ಹಾಗೂ ಕೀಟನಾಶಕ ಸಿಂಪಡಿಸುವಂತಹ ಡ್ರೋನ್‌ ಪ್ರಾತ್ಯಕ್ಷಿಕೆಯನ್ನು ಕೇಂದ್ರ ಸಚಿವರಾದ ಡಾ.ಜಿತೇಂದ್ರ ಸಿಂಗ್ ಹಾಗೂ ಶೋಭಾ ಕರಾಂದ್ಲಾಜೆ ಅವರು ಶುಕ್ರವಾರ ಮೈಸೂರಿನ ಸಿಎಫ್‌ಟಿಆರ್‌ಐ ಆವರಣದಲ್ಲಿ ವೀಕ್ಷಿಸಿದರು.

ಈ ಡ್ರೋನ್‌ಗಳಿಂದ 10 ನಿಮಿಷದ ಅವಧಿಯಲ್ಲಿ ಬೆಳೆಗಳಿಗೆ ಗೊಬ್ಬರ ಹಾಗೂ ಕೀಟನಾಶಕಗಳನ್ನು ಸಿಂಪಡಿಸಬಹುದು ಎಂದು ಚೆನ್ನೈನ ಗರುಡ ಏರೋಸ್ಪೇಸ್ ಕಂಪನಿಯ ರೈಸ್ ತಿಳಿಸಿದರು.

ಇದಕ್ಕೂ ಮುನ್ನ ಇಬ್ಬರು ಸಚಿವರುಇಲ್ಲಿ ಲಘು ಉದ್ಯೋಗ ಭಾರತಿ– ಕರ್ನಾಟಕ, ಐಎಂಎಸ್‌ ಫೌಂಡೇಶನ್‌ ವತಿಯಿಂದ ಸಿಎಸ್‌ಐಆರ್‌– ಸಿಎಫ್‌ಟಿಆರ್‌ಐ ಸಹಯೋಗದಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ‘ಟೆಕ್‌ ಭಾರತ್–2022’ ತಂತ್ರಜ್ಞಾನ ವಸ್ತುಪ್ರದರ್ಶನ ಮತ್ತು ಸಮಾವೇಶದಲ್ಲಿ ಭಾಗಿಯಾದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT