‘ಎನ್.ಮಹೇಶ್ ಅವರು ಕ್ಷೇತ್ರದ ಮತದಾರರಿಗೆ ಅನ್ಯಾಯ ಮಾಡಿ ಮೈಸೂರು, ಬೆಂಗಳೂರು, ಕನಕಪುರದಲ್ಲಿ ಅಕ್ರಮವಾಗಿ ಬೇನಾಮಿ ಆಸ್ತಿ ಮಾಡಿದ್ದಾರೆ. ಆದರೆ, ಜನರ ಮುಂದೆ ನಿಂತು ನಾನು ಯಾರಿಗೂ ದ್ರೋಹ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ಸಮಿಶ್ರ ಸರ್ಕಾರ ಪತನವಾಗುವ ಸಂದರ್ಭದಲ್ಲಿ ಅವರು ಏಕೆ ವಿಧಾನ ಸಭೆಗೆ ಪ್ರವೇಶ ಮಾಡಲಿಲ್ಲ’ ಎಂದರು.