ಮಹಾತ್ಮ ಗಾಂಧಿ ಅವರನ್ನು ಕುರಿತು ಅನಂತಕುಮಾರ್ಹೆಗಡೆ ನೀಡಿರುವ ಹೇಳಿಕೆಯಿಂದ ರಾಜ್ಯದ ಜನತೆಗೆ ನೋವಾಗಿದೆ. ಇವರ ಹೇಳಿಕೆಗಳು ದೇಶದಲ್ಲಿ ಗೊಂದಲ ಮೂಡಿಸುತ್ತವೆ. ಹೀಗಾಗಿ, ಇವರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಬೇಕು ಎಂದು ಕಾಂಗ್ರೆಸ್ನ ಜಿಲ್ಲಾ (ಗ್ರಾಮಾಂತರ) ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.