‘ಕಲಾಮಂದಿರದ ನೌಕರರು 5 ತಿಂಗಳುಗಳಿಂದ ಸಂಬಳ ಇಲ್ಲದೇ ಪರದಾಡುತ್ತಿದ್ದಾರೆ. ನೆನ್ನೆ ನನ್ನ ಕಚೇರಿಗೆ ಬಂದು ಮನವಿ ಮಾಡಿದರು’ ಎಂದು ಹೇಳುತ್ತಿರುವಾಗ ಅವರ ಮಾತನ್ನು ತಡೆದ ಸಚಿವರು, ‘ಯಾವುದನ್ನು ಎಲ್ಲಿ ಹೇಳಬೇಕೋ ಅಲ್ಲಿ ಹೇಳಿ. ಈ ವಿಷಯವನ್ನು ನನ್ನ ಕಚೇರಿಗೆ ಬಂದು ಮಾತನಾಡಿ. ರಂಗಾಯಣದ ನಿರ್ದೇಶಕರಾಗಿದ್ದೀರಿ; ಅಷ್ಟೂ ಗೊತ್ತಾಗುವುದಿಲ್ಲವೇ?’ ಎಂದು ರೇಗಿದರು.