ಇಲ್ಲಿನ ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸೋಮವಾರ ಅವರು ‘ಕಾನೂನು ಸೇವೆಗಳ ಕೇಂದ್ರ’ ಉದ್ಘಾಟಿಸಿ ಮಾತನಾಡಿದ ಅವರು, ‘ತಾರೆಯರು ಪರದೆಯ ಮೇಲೆ ಮಾತ್ರ ನಾಯಕರು. ಆದರೆ, ಗಡಿ ಕಾಯುವ ನಮ್ಮ ಯೋಧರು ನಿಜಕ್ಕೂ ನಮ್ಮ ನಾಯಕರಾಗಬೇಕಿದೆ’ ಎಂದು ಅಭಿಪ್ರಾಯಪಟ್ಟರು.