ನಿವೃತ್ತಿ ಹೊಂದಿದ ಕಾರ್ಯಕರ್ತೆಯರಿಗೆ ನಿವೃತ್ತಿ ಹಣ ಬಿಡುಗಡೆ ಮಾಡಬೇಕು, ಕೊರೊನಾ ಸಮಯದಲ್ಲಿ ಮೃತಪಟ್ಟ ಕಾರ್ಯಕರ್ತೆಯರಿಗೆ ಹೆಚ್ಚಿನ ಪರಿಹಾರದ ಹಣ ನೀಡಬೇಕು, ತಿಂಗಳಿಗೆ ಸರಿಯಾಗಿ ಗೌರವ ಧನ ಬಿಡುಗಡೆ ಮಾಡಬೇಕು, ಹಲ್ಲೆ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳುಳ್ಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ನೀಡಿದರು.