ಮೈಸೂರು: ಕೇಂದ್ರ ಸಕಾ೯ರದ ರೈತ-ಜನ ವಿರೋಧಿ ಕಾಯ್ದೆಗಳು ಹಾಗೂ ನೀತಿಯನ್ನು ವಿರೋಧಿಸಿ ನವದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ನ.26ಕ್ಕೆ ವಷ೯ ಪೂಣ೯ಗೊಳಿಸಲಿದ್ದು, ಸಂಯುಕ್ತ ಹೋರಾಟ ಸಮಿತಿಯಿಂದ ರಾಜ್ಯದ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ತಡೆ ಚಳವಳಿ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಂಗಳವಾರ ಇಲ್ಲಿ ತಿಳಿಸಿದರು.