‘ಚಾಮುಂಡಿಬೆಟ್ಟದಲ್ಲಿ ಉದ್ಘಾ ಟನೆ ಮಾಡಿ, ಜಂಬೂಸವಾರಿಗೆ ಸಾಂಕೇತಿ ಕವಾಗಿ ಪುಷ್ಪಾರ್ಚನೆ ಮಾಡಿದರೆ ಸಾಕು. ಬೇರೆ ಯಾವುದೇ ಕಾರ್ಯಕ್ರಮ ಬೇಡ. ಎರಡು ಸಾವಿರ ಜನರ ಸೇರಿಸಲು ನಿರ್ಧರಿಸಿದರೆ ನಾವು ರಾಜಕೀಯ ದವರು, ಅಧಿಕಾ ರಿಗಳು, ಅವರ ಹೆಂಡತಿ, ಇವರ ಹೆಂಡತಿ, ಕುಟುಂಬ ದವರು ಸೇರಿ ಅಂದು 10 ಸಾವಿರ ಆಗುತ್ತಾರೆ. ಅದ ಕ್ಕಾಗಿ ಈಗಲೇ ಆಸ್ಪತ್ರೆ ಸಿದ್ಧಪಡಿಸಬೇಕಾಗುತ್ತದೆ. ಈಗಲೇ ಹಾಸಿಗೆಗಳು ಇಲ್ಲ. ಹೀಗಾಗಿ, ಹುಷಾರ್ ಆಗಿ ಆಚರಿಸಿ’ ಎಂದರು.