ಡಿಟಿಎಸ್ ಫೌಂಡೇಶನ್ ಅಧ್ಯಕ್ಷ ಡಿ.ಟಿ.ಪ್ರಕಾಶ್, ರಘುರಾಂ ವಾಜಪೇಯಿ, ಬೇರು ಫೌಂಡೇಷನ್ ಅಧ್ಯಕ್ಷ ಮಧು, ಪಾಲಿಕೆ ಸದಸ್ಯೆ ಪ್ರಮೀಳಾ ಭರತ್, ಪ್ರಧಾನ ಕಾರ್ಯದರ್ಶಿ ಜೈ ಅರ್ಜುನ್, ಯುವ ಮುಖಂಡ ವಿಕ್ರಂ ಅಯ್ಯಂಗಾರ್, ಬಿಜೆಪಿ ಮುಖಂಡ ಜೋಗಿ ಮಂಜು, ಬಿಜೆಪಿ ಮಾಧ್ಯಮ ಸಂಚಾಲಕ ಪ್ರದೀಪ್ ಕುಮಾರ್, ರಾಕೇಶ್ ಭಟ್, ಅಜಯ್ ಶಾಸ್ತ್ರಿ ಇದ್ದರು.