‘ಆರ್ಟಿಕಲ್ 370ನ್ನು ರದ್ದತಿ ಮೂಲಕ, ರಾಷ್ಟ್ರವನ್ನು ಹಾಗೂ 72 ವರ್ಷಗಳಿಂದ ಸಂಕಟದಲ್ಲಿ ನರಳುತ್ತಿದ್ದ ಕಾಶ್ಮೀರದ ಜನತೆಯನ್ನು ನಮ್ಮ ನೆಚ್ಚಿನ ಪ್ರಧಾನಿ ಸಂತಸಪಡಿಸಿದ್ದಾರೆ. ಅಲ್ಲಿ, ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದ ಹಣವನ್ನು ಇನ್ನುಮುಂದೆ ಜನತೆಯ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಬಳಸಲು ಅನುಕೂಲ’ ಎಂದು ಹೇಳಿದ್ದಾರೆ.