ಅಂತರರಾಷ್ಟ್ರೀಯ ಕಲಾವಿದ ಬಾಬುರಾವ್ ನಡೋನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿವೃತ್ತ ಹೆಚ್ಚುವರಿ ನಿರ್ದೇಶಕ ಎಂ.ರಾಮಯ್ಯ, ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ರಾಜ್ಯಾಧ್ಯಕ್ಷ ಸಿ.ವೆಂಕಟೇಶ್, ಅಖಿಲ ಭಾರತ ಕ್ರೈಸ್ತ ಮಹಾಸಭಾ ರಾಜ್ಯ ಮಹಿಳಾ ಉಪಾಧ್ಯಕ್ಷೆ ರೀನಾ ಪ್ಯಾಟ್ರಿಕ್, ಸುಜೀವ್ ಸಂಸ್ಥೆ ಮುಖ್ಯಸ್ಥ ಎಸ್.ರಾಜಾರಾಂ, ಬುಡಕಟ್ಟು ಮಹಿಳಾ ಹೋರಾಟಗಾರ್ತಿ ವೀಣಾ ಪ್ರಭು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.