ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಬಿ.ಟಿ.ಕವಿತಾಮಾರ್ಗದರ್ಶನ ನೀಡಿದ್ದರು. ನರಸಿಂಹರಾಜ ವಿಭಾಗದ ಎಸಿಪಿ ಶಿವಶಂಕರ್ ನೇತೃತ್ವ ವಹಿಸಿದ್ದರು. ಇನ್ಸ್ಪೆಕ್ಟರ್ ಚಲುವೇಗೌಡ, ಪಿಎಸ್ಐಕಿರಣ್, ಸಿಬ್ಬಂದಿಕಾಂತರಾಜು, ರವಿಕುಮಾರ್, ಶ್ರೀಧರ್, ಎಂ.ಆರ್.ಮಲ್ಲಿಕಾರ್ಜುನಪ್ಪ, ಜಗದೀಶ್, ಬಿ.ಎಸ್.ಮಹೇಶ್, ಮಲ್ಲೇಶ್, ಪ್ರತಾಪ್, ಹರೀಶ್, ಸಂತೋಷ್, ರವಿಚಂದ್ರನಾವಿ ಕಾರ್ಯಾಚರಣೆ ತಂಡದಲ್ಲಿದ್ದರು.