ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಜಯಶಂಕರ್, ಮೈಸೂರು ನಗರ ಯುವ ಮೋರ್ಚಾ ಅಧ್ಯಕ್ಷ ಕಿರಣ್ ಗೌಡ, ಪ್ರಧಾನ ಕಾರ್ಯದರ್ಶಿ ಸಂತೋಷ್, ಭರತ್, ಚಾಮರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಸಚಿನ್, ಕೃಷ್ಣರಾಜ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಮನು ಶೈವ, ಚಾಮುಂಡೇಶ್ವರಿ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಮಧು, ಅರ್ಜುನ್, ಪ್ರಜ್ವಲ್, ನರಸಿಂಹಮೂರ್ತಿ, ಬದ್ರಿಪ್ರಸಾದ್, ಪಂಕಜ್, ಕೀರ್ತಿರಾಜ್ ಪಾಲ್ಗೊಂಡಿದ್ದರು.