ಈ ಸಂದರ್ಭದಲ್ಲಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಜಿ.ಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಎಪಿಎಂಸಿ ಅಧ್ಯಕ್ಷ ಕೆ.ಪ್ರಭುಸ್ವಾಮಿ, ಜಿಪಂ ಸದಸ್ಯರಾದ ರಾಕೇಶ್, ಪಾಪಣ್ಣ, ಅರುಣ್ ಕುಮಾರ್, ಮುಖಂಡರಾದ ಸಿ.ಎನ್.ಮಂಜೇಗೌಡ, ಡಾ.ಪ್ರಕಾಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಂದಿನಿ ಚಂದ್ರಶೇಖರ್, ಮಂಜುಳಾ ಮಾನಸ, ಕೃಷ್ಣಕುಮಾರ್, ಸಾಗರ್ ಹಾಗೂ ಜಿಲ್ಲಾ ಕಾಂಗ್ರೆಸ್ ಸೇವಾದಳದ ಮಾಜಿ ಅಧ್ಯಕ್ಷ ಜಯರಾಮೇಗೌಡ ಇತರರು ಹಾಜರಿದ್ದರು.