ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಆರಂಭ

Last Updated 25 ಜುಲೈ 2021, 6:17 IST
ಅಕ್ಷರ ಗಾತ್ರ

ಮೈಸೂರು: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಗೆ ಇಲ್ಲಿನ ಜೆಎಲ್ ಬಿ ರಸ್ತೆಯ ಗೋವಿಂದರಾವ್ ಮೆಮೋರಿಯಲ್ ಹಾಲ್ ನಲ್ಲಿ ಭಾನುವಾರ ಬೆಳಿಗ್ಗೆ ಚಾಲನೆ ಲಭಿಸಿತು.

ಉದ್ಘಾಟನಾ ಸಮಾರಂಭದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.‌ರವಿಕುಮಾರ್ ಪಾಲ್ಗೊಂಡರು.

ಸಂಜೆಯವರೆಗೆ ಕಾರ್ಯಕ್ರಮ ನಡೆಯಲಿದ್ದು, 'ಪಕ್ಷ ಸಂಘಟನೆಯಲ್ಲಿ ರೈತ ಮೋರ್ಚಾದ ಪಾತ್ರ', 'ದೇಶದ ಆರ್ಥಿಕತೆಯಲ್ಲಿ ಕೃಷಿಯ ಪಾತ್ರ', 'ಮುಂದಿನ ಕಾರ್ಯ ಯೋಜನೆ' ವಿಷಯಗಳಲ್ಲಿ ಗೋಷ್ಠಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT