ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಮೇಶ್ ಮತ್ತು ಸಾಲಿಗ್ರಾಮ ನಾಡ ಕಚೇರಿಯ ಕಂದಾಯ ಅಧಿಕಾರಿ ದರ್ಶನ್ ಅವರು ಸ್ಥಳಕ್ಕೆ ಭೇಟಿ ನೀಡಿ ವಾಮಾಚಾರದ ಕುಡಿಕೆಗಳನ್ನು ತೆರವುಗೊಳಿಸಿದ್ದಾರೆ. ಇದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಮತ ಹಾಕಲು ಬರುವ ಮತದಾರರಿಗೆ ಇದು ಭೀತಿ ಸೃಷ್ಟಿಸಿದೆ. ಇಲ್ಲಿ ಡಿ.22ರಂದು ಮತದಾನ ನಡೆಯಲಿದೆ.