‘ಅಯೋಧ್ಯೆಯ ರಾಮ ಮಂದಿರದ ನಿರ್ಮಾಣದಲ್ಲಿ ಸಮಾಜದ ಸಹಭಾಗಿತ್ವ ಮತ್ತು ನನ್ನ ಪಾತ್ರ’ ವಿಷಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಪ್ರಚಾರಕ ಗುರುದತ್ ವಿಷಯ ಮಂಡಿಸಿದರೆ, ಬೂತ್ ಅಧ್ಯಕ್ಷರು, ಬಿಎಲ್ಎಗಳ ಪ್ರಾಮುಖ್ಯತೆ ಮತ್ತು ಸಾಮಾಜಿಕ ಜವಾಬ್ದಾರಿ, ಮತದಾರರ ಪಟ್ಟಿಯ ಪೇಜ್ ಪ್ರಮುಖರ ಆಯ್ಕೆ ಮತ್ತು ಸಮಾಜದಲ್ಲಿ ಅವರ ಪಾತ್ರದ ಬಗ್ಗೆ ಶಾಸಕ ಎಸ್.ಎ.ರಾಮದಾಸ್ ಮಾತನಾಡಲಿದ್ದಾರೆ ಎಂದರು.