ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಸ್.ಮಹದೇವಪ್ಪ, ಉಪಾಧ್ಯಕ್ಷ ಗೋವಿಂದ ರಾಜನ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಣ್ಣ, ಮುಖಂಡರಾದ ಹೊರಳವಾಡಿ ಮಹೇಶ್, ಕುಂಬರಳ್ಳಿ ಸುಬ್ಬಣ್ಣ, ಬಾಲಚಂದ್ರ, ಚಿಕ್ಕರಂಗನಾಯ್ಕ, ಬಿ.ಎಸ್.ರಾಮು, ಕೆಂಡಗಣ್ಣಪ್ಪ ಅನಂತ, ನಗರಸಭೆ ಸದಸ್ಯರಾದ ಸಿದ್ದರಾಜು, ಮಹದೇವಪ್ರಸಾದ್, ಗಾಯತ್ರಿ, ಮಹದೇವಸ್ವಾಮಿ, ಮೀನಾಕ್ಷಿ ನಾಗರಾಜು, ವಿಜಯಲಕ್ಷ್ಮಿ, ಹಾಗೂ ಮಹದೇವಮ್ಮ ಉಪಸ್ಥಿತರಿದ್ದರು.