<p><strong>ಮೈಸೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ ಎಂದು ಸಚಿವ ಸೋಮಣ್ಣ ತಿಳಿಸಿದರು.</p>.<p>ಆಂತರಿಕ ಸಭೆಯಲ್ಲಿ ಮಾತನಾಡಿದ ಆಡಿಯೊ ವೈರಲ್ ಆಗಿದ್ದು ಶಿಸ್ತಿನ ಪಕ್ಷಕ್ಕೆ ಶೋಭೆ ತರುವುದಿಲ್ಲ. ವರಿಷ್ಠರು ಈ ಬಗ್ಗೆ ಕ್ರಮ ಜರುಗಿಸಲಿದ್ದಾರೆ.</p>.<p>ಅನರ್ಹ ಶಾಸಕರ ರಾಜೀನಾಮೆಯಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿರೋದು. ಕತ್ತಿ, ಸವದಿ ಹೇಳಿಕೆಗಳು ಇಲ್ಲಿ ಗೌಣ.</p>.<p>ಸಿದ್ದರಾಮಯ್ಯ ಹಳೆ ಸಿದ್ದರಾಮಯ್ಯ ಆಗಿರಲಿ. ಕಾಂಗ್ರೆಸ್ ನವರನ್ನು ಮೆಚ್ಚಿಸಲು ಮಾತನಾಡೋದನ್ನು ಬಿಡಲಿ ಎಂದು ಸೋಮಣ್ಣ ಸರ್ಕಾರದ ಬಗೆಗಿನ ಟೀಕೆಗೆ ಪ್ರತಿಕ್ರಿಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ ಎಂದು ಸಚಿವ ಸೋಮಣ್ಣ ತಿಳಿಸಿದರು.</p>.<p>ಆಂತರಿಕ ಸಭೆಯಲ್ಲಿ ಮಾತನಾಡಿದ ಆಡಿಯೊ ವೈರಲ್ ಆಗಿದ್ದು ಶಿಸ್ತಿನ ಪಕ್ಷಕ್ಕೆ ಶೋಭೆ ತರುವುದಿಲ್ಲ. ವರಿಷ್ಠರು ಈ ಬಗ್ಗೆ ಕ್ರಮ ಜರುಗಿಸಲಿದ್ದಾರೆ.</p>.<p>ಅನರ್ಹ ಶಾಸಕರ ರಾಜೀನಾಮೆಯಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿರೋದು. ಕತ್ತಿ, ಸವದಿ ಹೇಳಿಕೆಗಳು ಇಲ್ಲಿ ಗೌಣ.</p>.<p>ಸಿದ್ದರಾಮಯ್ಯ ಹಳೆ ಸಿದ್ದರಾಮಯ್ಯ ಆಗಿರಲಿ. ಕಾಂಗ್ರೆಸ್ ನವರನ್ನು ಮೆಚ್ಚಿಸಲು ಮಾತನಾಡೋದನ್ನು ಬಿಡಲಿ ಎಂದು ಸೋಮಣ್ಣ ಸರ್ಕಾರದ ಬಗೆಗಿನ ಟೀಕೆಗೆ ಪ್ರತಿಕ್ರಿಯಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>