'ರಾಜ್ಯದಲ್ಲಿ ಶಾಂತಿಭಂಗ ಉಂಟಾಗಿಲ್ಲ. ಶಾಂತಿ ಕೆಡಿಸಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ.ಹುಬ್ಬಳ್ಳಿ ಗಲಭೆಯಲ್ಲಿ ಪೋಸ್ಟ್ ಹಾಕಿದವನನ್ನು ಬಂಧಿಸಲಾಗಿದೆ.ಆತನನ್ನ ವಶಕ್ಕೆ ಕೊಡಿ ಅಂತ ಸಾವಿರಾರು ಜನ ಸೇರಿ ಗೂಂಡಾ ವರ್ತನೆ ಮಾಡಿದರೆ ಅದು ಸರಿನಾ. ಅವರು ಆ ಮಟ್ಟಕ್ಕೆ ಹೋದರೆ ಇದು ಭಾರತವೋ ಅಥವಾ ತಾಲಿಬಾನೋ?ಇದಕ್ಕೆ ಉತ್ತರ ಕೊಡಬೇಕು' ಎಂದು ಕಿಡಿಕಾರಿದರು.