‘ನಾನು ಯಾವುದೇ ಭಾಷೆ–ಊರಿಗೆ ಸೀಮಿತನಾಗಿಲ್ಲ. ನಟನಾಗಿ, ಒಳ್ಳೆಯ ನಟ ಎಂದು ನಿತ್ಯವೂ ಸಾಬೀತುಪಡಿಸಬೇಕಾದ ಅಗತ್ಯ ಹಿಂದಿಗಿಂಗಲೂ ಈಗ ಹೆಚ್ಚಿದೆ. ಕಲಾವಿದರ ರಾಜಕೀಯ, ವೈಯಕ್ತಿಕ ನಿಲುವು ಆಧರಿಸಿ ‘ಸಿನಿಮಾ ನಿಷೇಧಿಸಿ’ ಅಭಿಯಾನಗಳು ಹೆಚ್ಚುತ್ತಿವೆ. ಇದು ಕಲಾವಿದನ ಅನ್ನ ಕಸಿಯುವ ಪ್ರಯತ್ನ ಮತ್ತು ಅನಾರೋಗ್ಯಕರ ಬೆಳವಣಿಗೆ. ಇಂಥದ್ದಕ್ಕೆ ನಾನು ಹೆದರುವುದಿಲ್ಲ’ ಎಂದು ಹೇಳಿದರು.