ಇದಕ್ಕೂ ಮುನ್ನ ಅವರು ಡೆತ್ನೋಟ್ ಬರೆದಿಟ್ಟಿದ್ದು, ಅದರಲ್ಲಿ ಚೆನ್ನೈನ ಅರುಣ್ಕುಮಾರ್, ನಂದಕಿಶೋರ್, ಶ್ರೀನಿವಾಸ್ ಪ್ರಸಾದ್, ತಾರಾನಾಥ್ ಹಾಗೂ ಇತರರು ಹಣದ ವಿಚಾರದಲ್ಲಿ ಮೋಸ ಮಾಡಿದ್ದು, ಇದರಿಂದ ನೊಂದು ನೇಣು ಹಾಕಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಲಕ್ಷ್ಮಿಪುರಂ ಠಾಣೆಯಲ್ಲಿ ದಾಖಲಾಗಿದೆ.