ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಚಾಮುಂಡಿಬೆಟ್ಟದಲ್ಲಿ ಸರಳವಾಗಿ ನೆರವೇರಿದ ರಥೋತ್ಸವ

Last Updated 19 ಅಕ್ಟೋಬರ್ 2021, 4:53 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ರಥೋತ್ಸವವು ಮಂಗಳವಾರ ಸರಳವಾಗಿ ನೆರವೇರಿತು.

ಈ ಬಾರಿದೊಡ್ಡರಥದ ಬದಲಿಗೆ ಚಿಕ್ಕ ರಥವನ್ನು ಉತ್ಸವಕ್ಕೆ ಬಳಕೆ ಮಾಡಿಕೊಳ್ಳಲಾಯಿತು.ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪ್ರತಿ ಬಾರಿಯಂತೆ ಈ ಬಾರಿಯೂ ರಥೋತ್ಸವಕ್ಕೆ ಚಾಲನೆ ನೀಡಿದರು.

ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ ಅವರ ನೇತೃತ್ವದಲ್ಲಿ ನಸುಕಿನ 4 ಗಂಟೆಯಿಂದಲೇ ಧಾರ್ಮಿಕ ಕೈಂಕರ್ಯಗಳು ಆರಂಭವಾದವು. ದೇಗುಲದ ಹೊರ ಆವರಣದಲ್ಲಿ ಮೆರವಣಿಗೆ ನಡೆಯಿತು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT