ತಮಿಳುನಾಡಿನ ಕೊಯಮತ್ತೂರಿನಲ್ಲಿ ಚಿನ್ನದ ಆಭರಣಗಳನ್ನು ತಯಾರು ಮಾಡುವ ವ್ಯವಹಾರ ಮಾಡಿಕೊಂಡಿದ್ದು ಕುರುಪುಸ್ವಾಮಿ ಎಂಬುವವರು ಮೈಸೂರಿನಲ್ಲಿ ಚಿನ್ನದ ಆಭರಣಗಳನ್ನು ಮಾರಾಟ ಮಾಡಲು ಅ.6ರಂದು ಮೈಸೂರಿಗೆ ಬಂದಿದ್ದರು. ಆಗ ಅವರನ್ನು ಸೋಮಶೇಖರ್ ಮತ್ತು ರಘು ವಂಚಿಸಿದ್ದರು ಎಂದು ದೇವರಾಜ ಠಾಣೆ ಪೊಲೀಸರು ತಿಳಿಸಿದ್ದಾರೆ. 192 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.