ರವಿಕುಮಾರ್ ಭೇಟಿಯಾದ ರೋಹಿಣಿ ಸಿಂಧೂರಿ: ಆಡಳಿತ ತರಬೇತಿ ಸಂಸ್ಥೆಗೆ ನಿಗದಿತ ಸಮಯಕ್ಕಿಂತ ಮುನ್ನ ಸಭೆಗೆ ಆಗಮಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿಯಾದರು. ಸದ್ಯ ಮೈಸೂರಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ರೋಹಿಣಿ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.