ತಿ. ನರಸೀಪುರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್ ನಲ್ಲಿ ಇಳಿಯದೆ ಅದೆ ಮೈದಾನದ ಪಕ್ಕದ ಹೆಲಿಪ್ಯಾಡ್ ನಲ್ಲಿ ಇಳಿದು ಸ್ಥಳದಲ್ಲಿ ಗೊಂದಲದ ವಾತಾವರಣ ಮೂಡಿತು.
ಇದರಿಂದ ಅಧಿಕಾರಿಗಳು ಹಾಗೂ ಪೊಲೀಸರು ಗಾಬರಿಗೊಂಡರು. ಆದರೆ ಯಾವುದೇ ತೊಂದರೆ ಆಗಲಿಲ್ಲ.
ನಿಗದಿತ ಹೆಲಿಪ್ಯಾಡ್ ನ ಪಕ್ಕದಲ್ಲೊಂದು ಪರ್ಯಾಯ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಇಲ್ಲಿ ಹೆಲಿಕಾಪ್ಟರ್ ಸುರಕ್ಷಿತವಾಗಿ ಇಳಿದಿದೆ