‘ರಾಜ್ಯದಲ್ಲಿ ಪ್ರವಾಹ ಬಂದಿರುವ ಹೊತ್ತಿನಲ್ಲಿ ಪ್ರತಾಪಸಿಂಹ ಹಾಗೂ ತೇಜಸ್ವಿ ಸೂರ್ಯ ಅವರು ಕೇಂದ್ರದಿಂದ ಹಣ ಬಿಡುಗಡೆ ಮಾಡಿಸಿಕೊಡುವ ಬದಲು ‘ಕನ್ನಡ ಕೋಟ್ಯಾಧಿಪತಿ’ ಸ್ಪರ್ಧೆಯಲ್ಲಿ ಹಣ ಗೆಲ್ಲಲು ಆಡುತ್ತಿದ್ದಾರೆ. ಇವರು ‘ಪೂರ್ ರಾಸ್ಕಲ್’ ಎಂದು ನಿಂದಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತ ನಾಗೇಂದ್ರ ಅವರು ದೂರು ನೀಡಿದ್ದಾರೆ.