‘ಬಿಸಿಲಿದ್ದರೆ ದೂಳಿನ ಅಭಿಷೇಕ. ಮಳೆ ಬಂದರೆ ಕೆಸರಿನ ಅಭಿಷೇಕ. ಸಂಬಂಧಿಸಿದ ಅಧಿಕಾರಿಗಳಿಗೆ ಕಾಮಗಾರಿ ಮುಗಿಸಿ ಎಂದು ಮೊರೆಯಿಟ್ಟರೂ ಸ್ಪಂದನೆಯಿಲ್ಲ. ಶಾಸಕರು, ಜಿಲ್ಲಾ ಪಂಚಾಯಿತಿ ಸದಸ್ಯರು ಇದಕ್ಕೂ, ತಮಗೂ ಸಂಬಂಧವೇ ಇಲ್ಲ ಎಂಬಂತಿದ್ದಾರೆ. ಇದರ ಪರಿಣಾಮ ನಾವು ನಿತ್ಯವೂ ಸಮಸ್ಯೆ ಎದುರಿಸಬೇಕಿದೆ’ ಎಂಬ ಅಳಲು ಸ್ಥಳೀಯರದ್ದು.