ಕೌಶಲ್ಯಾಭಿವೃದ್ಧಿ ತರಬೇತಿ ಪಡೆದವರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎನ್.ಎಸ್.ಶಿವಣ್ಣ, ರಾಜ್ಯ ಒಕ್ಕಲಿಗರ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷರಾದ ಎಚ್.ಎಲ್.ಯಮುನಾ, ಸಹ ಪ್ರಾಧ್ಯಾಪಕ ಕೆ.ಎನ್.ಪ್ರಸನ್ನಕುಮಾರ್, ಕ್ರೆಡಿಟ್-ಐ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ.ಎಂ.ಪಿ.ವರ್ಷ ಇದ್ದರು.