ಗಾವುಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಕಾನ್ಯ ಶಿವಮೂರ್ತಿ, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ.ಚಂದ್ರಶೇಖರ್, ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ಜಯಗೌಡ, ಸಾಹಿತಿ ಜಯಪ್ಪ ಹೊನ್ನಾಳಿ, ಬಿಜೆಪಿ ಮುಖಂಡ ತೋಂಟದಾರ್ಯ, ಚಿಂತಕ ಮ.ಗು.ಸದಾನಂದಯ್ಯ, ಮೈಸೂರು ವಿ.ವಿಯ ಸಂದರ್ಶಕ ಪ್ರಾಧ್ಯಾಪಕ ಸಿ.ನಾಗಣ್ಣ, ಮುಖಂಡರಾದ ಎಸ್.ಜಿ.ಶಿವಶಂಕರ್, ಕೆ.ವಿ.ಮಲ್ಲೇಶ್, ಶೈಲಜಾ, ಮೊರಬದ ಮಲ್ಲಿಕಾರ್ಜುನ ಇದ್ದರು.