ವರುಣ ವಿಧಾನಸಭಾ ಕ್ಷೇತ್ರದ ವರುಣ ಹಾಗೂ ತಗಡೂರು ಬ್ಲಾಕ್ ಕಾಂಗ್ರೆಸ್ ಸಮಿತಿಯು ನಗರದಲ್ಲಿ ಏರ್ಪಡಿಸಿದ್ದ ಸಭೆ
ಯಲ್ಲಿ ಕಾರ್ಯಕರ್ತರು, ‘ಸಮುದಾಯದವರಿಗೆ ಕ್ಷೇತ್ರದಲ್ಲಿ ಮಾನ್ಯತೆ ನೀಡುತ್ತಿಲ್ಲ’ ಎಂದು ದೂರಿದ್ದರಿಂದ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಮಾತನಾಡುವಾಗ ಈ ಘಟನೆ ನಡೆಯಿತು.