ಪಕ್ಷದ ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ವಾಸು, ಹರೀಶ್ ಗೌಡ, ವೀಣಾ, ಭಾಸ್ಕರ್, ಶ್ರೀನಾಥ್ ಬಾಬು, ಡಾ.ಸುಜಾತರಾವ್, ಭಾಸ್ಕರ್ ಎಲ್ ಗೌಡ, ಕುಮಾರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಸೋಮಶೇಖರ್, ಶ್ರೀಧರ್, ಭವ್ಯಾ, ವಿದ್ಯಾ, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಪಾಲಿಕೆ ಸದಸ್ಯರಾದ ಜೆ.ಗೋಪಿ, ಶೋಭಾ ಸುನೀಲ್ ಪಾಲ್ಗೊಂಡಿದ್ದರು.