ಪಕ್ಷದ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಬಿ.ಜೆ.ವಿಜಯಕುಮಾರ್ ಮಾತನಾಡಿ, 15 ಲಕ್ಷ ಸದಸ್ಯರನ್ನು ನೋಂದಣಿ ಮಾಡಿಸುವ ಗುರಿ ಹೊಂದಲಾಗಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, , ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಶಾಸಕ ಅನಿಲ್ ಚಿಕ್ಕಮಾದು, ಮುಖಂಡರಾದ ಎಂ.ಕೆ.ಸೋಮಶೇಖರ್, ಶಿವಣ್ಣ , ಕಳಲೆ ಕೇಶವಮೂರ್ತಿ ಇದ್ದರು.