ಪ್ರತಿಭಟನೆಯಲ್ಲಿ ಜಿ.ಪಂ ಸದಸ್ಯೆ, ಹುಲ್ಲಹಳ್ಳಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶ್ರೀಕಂಠ ನಾಯಕ, ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಎಂ.ಶಂಕರ್, ತಗಡೂರು ಬ್ಲಾಕ್ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಮುಖಂಡರಾದ ಎಸ್.ಸಿ.ಬಸವರಾಜು, ಕೆ.ಮಾರುತಿ, ಕೆ.ಜಿ.ಮಹೇಶ್, ಅಕ್ಬರ್ ಅಲೀಂ, ಕಳಲೆ ರಾಜೇಶ್, ಯೋಗೇಶ್, ಬಿ.ಎಂ.ಮಹೇಶ್ ಕುಮಾರ್, ಸಿ.ಆರ್. ಮಹದೇವು, ಸಿದ್ದಶೆಟ್ಟಿ, ನಗರಸಭಾ ಸದಸ್ಯೆ ಗಾಯತ್ರಿ ಪಾಲ್ಗೊಂಡಿದ್ದರು.