‘ರೈತರು ಅನುಪಯುಕ್ತವಾದ ದನ, ಎಮ್ಮೆ, ಇತರ ಜಾನುವಾರುಗಳನ್ನು ಇಟ್ಟುಕೊಳ್ಳಲು ಇಷ್ಟಪಡುವುದಿಲ್ಲ. ಏಕೆಂದರೆ ಅದು ಆರ್ಥಿಕವಾಗಿ ಹೊರೆಯಾಗುತ್ತದೆ. ಅದನ್ನು ಸಾಕುವುದು ಕಷ್ಟ. ಆದ್ದರಿಂದ ಅವುಗಳನ್ನು ಮಾರಾಟ ಮಾಡುವರು. ಜಾನುವಾರುಗಳ ವಿಚಾರದಲ್ಲಿ ಹಳ್ಳಿಯ ರೈತರು ಯಾವುದೇ ಭಾವುಕವಾದ ವಿಚಾರಗಳನ್ನು ಇಟ್ಟುಕೊಂಡಿಲ್ಲ. ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು’ ಎಂದರು.