ಮೈಸೂರು ರಕ್ಷಣಾ ವೇದಿಕೆಯ ಕಾರ್ಯದರ್ಶಿ ರಾಕೇಶ್ ಭಟ್ ಮಾತನಾಡಿದರು. ಮಂಡಿ ಪೊಲೀಸ್ ಠಾಣೆಯ ಎಸ್ಐ ವಿಶ್ವನಾಥ್, ಜೀವಧಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ , ಸುಚೀಂದ್ರ, ಸದಾಶಿವ, ಹೆಲ್ತ್ ಇನ್ಸ್ಪೆಕ್ಟರ್ ಬಸವರಾಜು, ಸುಬ್ರಹ್ಮಣ್ಯ, ಕೇಬಲ್ ವಿಜಿ, ಕಿರಣ್, ಚಂದ್ರ, ರಾಜು ಇದ್ದರು.