‘ಕೊರೊನಾ ಸೋಂಕಿತ ಈರಪ್ಪ ಕೋವಿಡ್ ಆರೈಕೆ ಕೇಂದ್ರದ ಎಲ್ಲೆಂದರಲ್ಲಿ ಓಡಾಡುತ್ತಿದ್ದರು. ಯಾರ ಮಾತನ್ನೂ ಅವರು ಕೇಳುತ್ತಿರಲಿಲ್ಲ. ಮೈಮೇಲೆ ಬಟ್ಟೆ ಸಹ
ಧರಿಸುತ್ತಿರಲಿಲ್ಲ. ಇದರಿಂದ ಅವರನ್ನು ಕುಟುಂಬದವರ ಜೊತೆ ಯಲ್ಲಿ ಕಳುಹಿಸಿದ್ದೇವೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಟಿ.ರವಿ ಕುಮಾರ್ ‘ಪ್ರಜಾವಾಣಿ’ಗೆ
ಪ್ರತಿಕ್ರಿಯಿಸಿದರು.