ಆಸ್ಪತ್ರೆ, ಔಷಧ ಅಂಗಡಿ, ಹಾಲು, ಹಣ್ಣು, ದಿನಸಿ, ತರಕಾರಿ, ಮಾಂಸದ ಅಂಗಡಿ ತೆರೆಯಲು ಮಾತ್ರ ಅವಕಾಶವಿರಲಿದೆ. ವೈದ್ಯರು, ನರ್ಸ್ ಓಡಾಟ ಹಾಗೂ ಆಂಬುಲೆನ್ಸ್ ಸಂಚಾರಕ್ಕೆ ಅವಕಾಶವಿರಲಿದೆ. ಹೋಟೆಲ್ಗಳಲ್ಲಿ ಪಾರ್ಸೆಲ್ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ದಿನದಮಟ್ಟಿಗೆ ಕೆಎಸ್ಆರ್ಟಿಸಿ ಬಸ್, ಆಟೊ ಹಾಗೂ ಟ್ಯಾಕ್ಸಿ ಸಂಪೂರ್ಣ ಸ್ಥಗಿತಗೊಳ್ಳಲಿದೆ.