ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಖರೀದಿಗಾಗಿ ನದಿಯಲ್ಲಿ ಈಜಿ ಕರ್ನಾಟಕಕ್ಕೆ ಬರುತ್ತಿದ್ದಾರೆ ಕೇರಳಿಗರು

Last Updated 27 ಮೇ 2020, 10:01 IST
ಅಕ್ಷರ ಗಾತ್ರ

ಮೈಸೂರು: ಕೇರಳದಲ್ಲಿ ಕೊರೊನಾವೈರಸ್ ಲಾಕ್‌ಡೌನ್ ಮುಂದುವರಿದಿದ್ದು ಅಲ್ಲಿ ಇನ್ನೂ ಮದ್ಯದಂಗಡಿಗಳು ತೆರೆದಿಲ್ಲ. ಹೀಗಿರುವಾಗ ಕರ್ನಾಟಕ- ಕೇರಳ ಗಡಿಭಾಗದಲ್ಲಿರುವ ಜನರು ಕಪಿಲಾ ನದಿಯಲ್ಲಿ ಈಜಿ ಕರ್ನಾಟಕಕ್ಕೆ ಬಂದು ಮದ್ಯ ಖರೀದಿಸುತ್ತಿದ್ದಾರೆ.

ಕೇರಳದ ವಯನಾಡ್ ಜಿಲ್ಲೆಯಲ್ಲಿ ಹುಟ್ಟುವ ಕಪಿಲಾ ನದಿ ಮೈಸೂರು ಜಿಲ್ಲೆಯ ಎಚ್‌ಡಿ ಕೋಟೆ ತಾಲೂಕಿನಲ್ಲಿ ಹರಿಯುತ್ತೆ. ಈ ನದಿಯಲ್ಲಿ ಈಜಿ ಕೆಲವು ಮಂದಿ ಕರ್ನಾಟಕಕ್ಕೆ ಬರುತ್ತಿದ್ದಾರೆ.ಕೆಲವರು ನದಿಯಲ್ಲಿ ಈಜಿ ಕರ್ನಾಟಕಕ್ಕೆ ಬಂದು ಮದ್ಯ ಖರೀದಿಸಿ ಹೋಗುತ್ತಿದ್ದಾರೆ ಸ್ಥಳೀಯರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT