ಎಂಟು ನಿಮಿಷಗಳ ದೂರವಾಣಿ ಸಂಭಾಷಣೆಯಲ್ಲಿ ಆತ ವಾಹನಗಳ ಹಣಕಾಸಿಗೆ ಸಂಬಂಧಿಸಿ ಮಾತನಾಡಿದ್ದ. ಸಂಭಾಷಣೆಯ ಮಧ್ಯದಲ್ಲಿ ಹಠಾತ್ತಾಗಿ, ‘ಮೋದಿಯನ್ನು ಹತ್ಯೆ ಮಾಡಲು ನಿರ್ಧರಿಸಿದ್ದೇವೆ. 1998ರಲ್ಲಿ ಎಲ್.ಕೆ.ಅಡ್ವಾಣಿ (ಬಿಜೆಪಿ ಹಿರಿಯ ನಾಯಕ) ನಗರಕ್ಕೆ ಭೇಟಿ ನೀಡಿದ್ದಾಗ ಬಾಂಬ್ಗಳನ್ನಿರಿಸಿದ್ದೆವು’ ಎಂದು ಹೇಳಿದ್ದಾನೆ.