‘ಸಿಎಸ್ಟಿ ಹಾಗೂ ಕೆಎಸ್ಡಿಯ ಆಸ್ತಿಗಳನ್ನು ಇವರಿಬ್ಬರೂ ಸೇರಿಕೊಂಡು ಹಾಳು ಮಾಡುತ್ತಿದ್ದಾರೆ. ಈ ಸಂಘಗಳ ಹಣವನ್ನು ಬೇರೆ ಉದ್ದೇಶಕ್ಕೆ ಬಳಸುವಂತಿಲ್ಲ. ಆದರೆ, ಇವರು ತಮ್ಮ ಅಕ್ರಮಕ್ಕೆ ಬಳಸುತ್ತಿದ್ದಾರೆ. ಇದನ್ನು ಪ್ರಶ್ನೆ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಿ, ಸಭೆಗಳಿಗೆ ಬಹಿಷ್ಕಾರ ಹಾಕಿ ನ್ಯಾಯ ಕೇಳದ ರೀತಿ ಮಾಡುತ್ತಿದ್ದಾರೆ’ ಎಂದು ಕಿಡಿಕಾರಿದರು.