‘ಸರ್ಕಾರದ ಮಾರ್ಗಸೂಚಿ ಅನ್ವಯ ಈ ನಿರ್ಧಾರಕ್ಕೆ ಬರಲಾಗಿದೆ. ಭೂಮಿಗೀತ ರಂಗಮಂದಿರದಲ್ಲಿ 200 ಆಸನಗಳ ವ್ಯವಸ್ಥೆಯಿದ್ದು, ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಪ್ರೇಕ್ಷಕರು ಹಾಗೂ ಕಲಾವಿದರ ಆರೋಗ್ಯ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದ್ದಾರೆ.