ಅಂಬಾವಿಲಾಸ ಅರಮನೆ, ಮೃಗಾ ಲಯ ಸೇರಿದಂತೆ ಬಹುತೇಕ ಪ್ರವಾಸಿ ತಾಣಗಳು ತೆರೆದಿದ್ದರೂ ಸೋಂಕಿನ ಭಯದಿಂದ ಪ್ರವಾಸಿಗರು ಹೆಚ್ಚಾಗಿ ಬರುತ್ತಿಲ್ಲ. ‘ಚಾಮುಂಡಿಬೆಟ್ಟಕ್ಕೆ ಬರುತ್ತಿ ರುವಭಕ್ತರ ಸಂಖ್ಯೆ ಕಳೆದ ಬಾರಿಗೆ ಹೋಲಿಸಿದರೆ ಶೇ 50 ದಾಟಿಲ್ಲ. ದಸರೆ ಆರಂಭವಾದ ಮೇಲೆ ಹೆಚ್ಚಾಗಬಹುದು’ ಎಂದು ಹೇಳುತ್ತಾರೆ ಚಾಮುಂಡೇಶ್ವರಿ ದೇಗುಲದ ಕಾರ್ಯನಿರ್ವಹಣಾಧಿಕಾರಿ ಯತಿರಾಜ್.