‘ಮೇ 28ರಂದು, ಎರಡೂ ತಾಲ್ಲೂಕಿನಲ್ಲಿ ನಡೆದ ಲಸಿಕಾ ಅಭಿಯಾನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿಲಸಿಕೆ ನೀಡಿರುವುದು ಕಂಡುಬಂದಿದೆ. ಈಕ್ರಮಕ್ಕೆಆರೋಗ್ಯ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಕೂಡಲೇ ಸಮಜಾಯಿಷಿ ನೀಡಬೇಕು.ಮುಂದಿನ ದಿನಗಳಲ್ಲಿಸರ್ಕಾರ ಮಾರ್ಗಸೂಚಿಯಂತೆ ಲಸಿಕೆ ನೀಡಬೇಕು’ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.