ಪ್ರಾಧಿಕಾರಕ್ಕೆ 2018–19ರಲ್ಲಿ ₹ 58.84 ಲಕ್ಷ, 2019–20ರಲ್ಲಿ ₹ 66.49 ಲಕ್ಷ ಆದಾಯ ಬಂದಿದ್ದರೆ, 2020–21ರಲ್ಲಿ ಕೇವಲ ₹ 24.26 ಲಕ್ಷ ಆದಾಯವಷ್ಟೇ ಬಂದಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಮೃಗಾಲಯಕ್ಕೆ ನೆರವಾದ ನಟ ದರ್ಶನ್ ಹಾಗೂ ಕಳೆದ ವರ್ಷ ₹ 3.5 ಕೋಟಿ ದೇಣಿಗೆ ಬರುವುದಕ್ಕೆ ಸಹಕರಿಸಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೂ ಕೃತಜ್ಞತೆ ಅರ್ಪಿಸಲಾಗುವುದು ಎಂದರು.