<p><strong>ಮೈಸೂರು:</strong> ಹಳೆಯ ನೋಟುಗಳನ್ನು ಬದಲಾವಣೆ ಮಾಡಿಕೊಡುತ್ತಿದ್ದರು ಎನ್ನಲಾದ ಮಾಫಿಯಾದ ಆರೋಪಿ ಸುಖವಿಂದರ್ ಸಿಂಗ್ ಅವರ ಮರಣೋತ್ತರ ಪರೀಕ್ಷೆ ಇದೀಗ ಆರಂಭಗೊಂಡಿದೆ.</p>.<p>ಕೆ.ಆರ್.ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದ ಆವರಣಕ್ಕೆ ಮಾಧ್ಯಮದವರ ಪ್ರವೇಶವನ್ನು ನಿರಾಕರಿಸಲಾಗಿದೆ.</p>.<p>ಮೃತ ಸುಖವಿಂದರ್ ಸಿಂಗ್ ಅವರ ನಾಲ್ವರು ಸಂಬಂಧಿಕರು ಆಸ್ಪತ್ರೆ ಬಳಿ ಬಂದಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/637125.html" target="_blank">ಗುಂಡಿನ ದಾಳಿ: ಆರೋಪಿ ಸಾವು</a></strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಹಳೆಯ ನೋಟುಗಳನ್ನು ಬದಲಾವಣೆ ಮಾಡಿಕೊಡುತ್ತಿದ್ದರು ಎನ್ನಲಾದ ಮಾಫಿಯಾದ ಆರೋಪಿ ಸುಖವಿಂದರ್ ಸಿಂಗ್ ಅವರ ಮರಣೋತ್ತರ ಪರೀಕ್ಷೆ ಇದೀಗ ಆರಂಭಗೊಂಡಿದೆ.</p>.<p>ಕೆ.ಆರ್.ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರದ ಆವರಣಕ್ಕೆ ಮಾಧ್ಯಮದವರ ಪ್ರವೇಶವನ್ನು ನಿರಾಕರಿಸಲಾಗಿದೆ.</p>.<p>ಮೃತ ಸುಖವಿಂದರ್ ಸಿಂಗ್ ಅವರ ನಾಲ್ವರು ಸಂಬಂಧಿಕರು ಆಸ್ಪತ್ರೆ ಬಳಿ ಬಂದಿದ್ದಾರೆ.</p>.<p><strong>ಇದನ್ನೂ ಓದಿ...<a href="https://www.prajavani.net/637125.html" target="_blank">ಗುಂಡಿನ ದಾಳಿ: ಆರೋಪಿ ಸಾವು</a></strong></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>